×
Ad

ದ.ಕ. ಜಿಲ್ಲೆಯಲ್ಲಿ ರವಿವಾರ ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ: ಜಿಲ್ಲಾಧಿಕಾರಿ

Update: 2020-07-18 12:05 IST

ಮಂಗಳೂರು, ಜು.18: ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಈಗಾಗಲೇ ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News