ಬಿಎಸ್‌ವೈ ನೇತೃತ್ವದ ಸರಕಾರಕ್ಕೆ ಒಂದು ವರ್ಷ: 'ಪುಟಕ್ಕಿಟ್ಟ ಚಿನ್ನ' ಕಿರುಹೊತ್ತಿಗೆ ಲೋಕಾರ್ಪಣೆ

Update: 2020-07-27 09:25 GMT

ಬೆಂಗಳೂರು, ಜು.27: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ 'ಪುಟಕ್ಕಿಟ್ಟ ಚಿನ್ನ' ಕಿರುಹೊತ್ತಿಗೆಯನ್ನು ಲೋಕಾರ್ಪಣೆ ಮಾಡಲಾಯಿತು.

ರಾಜ್ಯದ ಆಡಳಿತದ ಶಕ್ತಿಕೇಂದ್ರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿನೂತನ ಸಮಾರಂಭದಲ್ಲಿ ಈ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. 

ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News