ಬೈಂದೂರು: ಕಲ್ಲುಕೊರೆಯ ಹೊಂಡಕ್ಕೆ ಹಾರಿ ಆತ್ಮಹತ್ಯೆ

Update: 2020-07-27 16:28 GMT

ಬೈಂದೂರು, ಜು.27: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ವಾಕಿಂಗ್ ಹೋಗಿದ್ದ ಸಮಯದಲ್ಲಿ ಜು.24ರ ಬೆಳಗ್ಗೆಯಿಂದ ಜು.27ರ ಬೆಳಗಿನ ಮಧ್ಯಾವಧಿಯಲ್ಲಿ ಹೇರಂಜಾಲು ಗ್ರಾಮದ ಹರ್ಲಮಕ್ಕಿ ಎಂಬಲ್ಲಿರುವ ಕಲ್ಲು ಕೊರೆಯ ನೀರಿನ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News