ಅಶೋಕ್ ಗೆಹ್ಲೋಟ್ ಸಹೋದರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

Update: 2020-07-28 17:47 GMT

ಹೊಸದಿಲ್ಲಿ: ಅಕ್ರಮ ಹಣ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್  ಸಹೋದರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಜುಲೈ 22ರಂದು ಜಾರಿ ನಿರ್ದೇಶನಾಲಯ ಹಲವು ಸ್ಥಳಗಳನ್ನು ಪರಿಶೀಲಿಸಿತ್ತು. ರಾಜಸ್ಥಾನ, ಪಶ್ಚಿಮ ಬಂಗಾಳ, ಗುಜರಾತ್ , ದಿಲ್ಲಿ ಸೇರಿ 13 ಕಡೆ ದಾಳಿ ನಡೆಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News