ಮಂಗಳೂರು: ಈದ್ಗಾ ಮಸೀದಿಯಲ್ಲಿ ಈ ಬಾರಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆ ಇಲ್ಲ

Update: 2020-07-30 06:34 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜು.30: ಕೋವಿಡ್-19 ಹಿನ್ನೆಲೆ ರಾಜ್ಯ ಸರಕಾರದ ವಕ್ಫ್ ಇಲಾಖೆಯ ಸೂಚನೆಯಂತೆ ಮಂಗಳೂರು ಈದ್ಗಾ ಮಸೀದಿಯಲ್ಲಿ ಈ ವರ್ಷ ಬಕ್ರೀದ್ (ಈದುಲ್ ಅಝ್ ಹಾ) ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅಧ್ಯಕ್ಷ ಹಾಜೀ ವೈ ಅಬ್ದುಲ್ಲ ಕುಂಞಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News