ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಂಗಳೂರಿಗೆ ಆಗಮನ: ಸ್ವಾಗತ

Update: 2020-07-31 05:50 GMT

ಮಂಗಳೂರು, ಜು.೩೧: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಜಿಲ್ಲೆಯ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್,  ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ಐವನ್ ಡಿಸೋಜ,  ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಮನಪಾ ಹಿರಿಯ ಸದಸ್ಯ ಶಶಿಧರ ಹೆಗ್ಡೆ  ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News