​ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್ ಆತ್ಮಹತ್ಯೆ

Update: 2020-07-31 08:20 GMT

ಚನ್ನರಾಯಪಟ್ಟಣ, ಜು. 31: ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ  ಚನ್ನರಾಯಪಟ್ಟಣದಲ್ಲಿ 2 ಕೊಲೆ ಸಂಭವಿಸಿತ್ತು. ಬೆಳಗ್ಗೆಯಷ್ಟೇ ಆರೋಪಿಗಳ ಹುಡುಕಾಟದಲ್ಲಿ ತೊಡಗಿ ಕಿರಣ್ ಕುಮಾರ್ ಮನೆಗೆ ತೆರಳಿದ್ದರು. ಮನೆಯಲ್ಲಿ ನೇಣಿಗೆ ಶರಣಾಗಿದ್ದ ಕಿರಣ್ ಕುಮಾರ್ ಅವರನ್ನು ಆಸ್ಪತ್ರೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News