ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಕಮಲ್‌ ಪಂತ್ ನೇಮಕ

Update: 2020-07-31 11:07 GMT

ಬೆಂಗಳೂರು, ಜು.31: ಬೆಂಗಳೂರ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಜಾಗಕ್ಕೆ ಎಡಿಜಿಪಿ ಕಮಲ್ ಪಂತ್‌ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಭಾಸ್ಕರ್‌ ರಾವ್‌ ಅವರನ್ನುಆಂತರಿಕ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಎಡಿಜಿಪಿ ಬಿ.ದಯಾನಂದ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News