ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ: ಭಾರತದ ಓರ್ವ ಯೋಧ ಹುತಾತ್ಮ
Update: 2020-08-01 05:57 GMT
ಶ್ರೀನಗರ, ಆ.1: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮ ಉಲ್ಲಂಘಿಸಿದ್ದು ಭಾರತದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆ ಜಿಲ್ಲೆಯ ಮಂದಾರ ಉಪವಿಭಾಗದ ಬಾಲಕೋಟ್ ವಲಯದಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ.