ವಾರಸುದಾರರಿಗೆ ಸೂಚನೆ

Update: 2020-08-03 16:06 GMT

 ಉಡುಪಿ, ಆ.3: ಮೇ 4ರಂದು ಉಡುಪಿ ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಐರೀನ್ ಬಂಗೇರ (72) ಎಂಬವರು, ಸೂಕ್ತ ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದು, ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯಕ ಕೇಂದ್ರವನ್ನು (ದೂರವಾಣಿ:0820-2520555/9449827833) ಸಂಪರ್ಕಿಸಿ, ಕೂಡಲೇ ಆಸ್ಪತ್ರೆಯಿಂದ ಕರೆದುಕೊಂಡು ಹೋಗ ಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News