ಎಪಿಸಿಆರ್ ಉಪಾಧ್ಯಕ್ಷರಾಗಿ ನ್ಯಾಯವಾದಿ ಪಿ.ಉಸ್ಮಾನ್ ಆಯ್ಕೆ

Update: 2020-08-04 09:24 GMT

ಮಂಗಳೂರು, ಆ.4: ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್)ಇದರ ಕರ್ನಾಟಕ ಘಟಕದ ಅಧ್ಯಕ್ಷ ನ್ಯಾಯವಾದಿ ಪಿ. ಉಸ್ಮಾನ್ ಅವರು ಎಪಿಸಿಆರ್ ರಾಷ್ಟ್ರೀಯ ಸಂಘಟನೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News