ಸಿಡಿಲಾಘಾತ : ಮೃತರ ಕುಟುಂಬಕ್ಕೆ ಪರಿಹಾರ

Update: 2020-08-08 12:33 GMT

ಉಡುಪಿ, ಆ.8: ಇತ್ತೀಚೆಗೆ ಸಿಡಿಲು ಆಘಾತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಐದು ಲಕ್ಷ ರೂ. ಪರಿಹಾರ ಚೆಕ್‌ನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಆ.8ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಉಡುಪಿ ಡಿವೈಎಸ್ಪಿ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ತಿಮ್ಮೇಶ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News