ಆತ್ಮಹತ್ಯೆ

Update: 2020-08-08 15:52 GMT

ಹಿರಿಯಡ್ಕ, ಆ.8: ವಿಪರೀತ ಮದ್ಯಪಾನ ಸೇವಿಸುವ ಚಟ ಹೊಂದಿದ್ದ ಬೈರಂಪಳ್ಳಿ ಗ್ರಾಮದ ಸಾಂತ್ಯಾರು ನಿವಾಸಿ ಗೋಪಾಲ ನಾಯ್ಕ(65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.7ರಂದು ರಾತ್ರಿ ಮನೆಯ ಎದುರಿನ ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News