ಕೆಲಸ ಕಳೆದುಕೊಂಡ ವ್ಯಕ್ತಿ ಮನನೊಂದು ಆತ್ಮಹತ್ಯೆ

Update: 2020-08-08 18:48 GMT

ಮೈಸೂರು,ಆ.8: ಕೆಲಸ ಕಳೆದುಕೊಂಡ ಕಾರಣಕ್ಕೆ ಮನನೊಂದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಎಸ್ ಬಿಎಂ 2ನೇ ಹಂತದಲ್ಲಿ ನಡೆದಿದೆ.

ಮೃತರನ್ನು ಎಸ್ ಬಿ ಎಂ 2ನೇ ಹಂತದಲ್ಲಿ ವಾಸವಿದ್ದ ಶಿವಪ್ರಸಾದ್(26)ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಇತ್ತೀಚೆಗೆ ಕೆಲಸದಿಂದ ತೆಗೆದುಹಾಕಲಾಗಿತ್ತು. ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News