ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧಕ್ಷರಾಗಿ ಯು.ವಿಶ್ವನಾಥ ಶೆಣೈ

Update: 2020-08-10 17:09 GMT

ಉಡುಪಿ, ಆ.10: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವಾರ್ಷಿಕ ಮಹಾ ಸಭೆಯು ಉಡುಪಿಯ ರಾಮ ಭವನ ಹೋಟೆಲಿನ ಸಂಕಿರ್ಣದಲ್ಲಿ ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಪ್ರತಿಷ್ಠಾನದ ಸ್ಥಾಪಕ ಯು.ವಿಶ್ವನಾಥ್ ಶೆಣೈ, ಅಧ್ಯಕ್ಷರಾಗಿ ಪ್ರೊ.ಶಂಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ, ಮರವಂತೆ ನಾಗರಾಜ್ ಹೆಬ್ಬಾರ್, ಜೀವನ್ ರಾಂ ಸುಳ್ಯ, ಸಂಧ್ಯಾ ಶೆಣೈ, ವಿಘ್ನೇಶ್ವರ ಅಡಿಗ, ಸುಗುಣ ಸುವರ್ಣ, ಮಧುಸೂದನ್ ಹೆರೂರು, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ತಂತ್ರಿ, ಜೊತೆ ಕಾರ್ಯ ದರ್ಶಿಗಳಾಗಿ ಶಿಲ್ಪ ಜೋಷಿ, ಅಮಿತಾಂಜಲಿ ಕಿರಣ್, ಜನಾರ್ಧನ ಹಾವಂಜೆ, ಖಜಾಂಚಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಎಚ್.ಪಿ., ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್., ಸೋಮನಾಥ್ ಚಿಟ್ಪಾಡಿ, ಪೂರ್ಣಿಮ ಜನಾರ್ಧನ್, ವಿದ್ಯಾ ಶ್ಯಾಮ್ ಸುಂದರ್, ಸುಮಿತ್ರಾ ಕೆರೆಮಠ, ರಂಜಿತಾ ಶೇಟ್ ಪದ್ಮಸಿನಿ ಉದ್ಯಾವರ, ಶೃತಿ ಕಾಶಿ, ರಾಧಿಕಾ ಭಟ್, ಮಹೇಶ್ ಮಲ್ಪೆ, ನಿತಿನ್ ಪೆರಂಪಳ್ಳಿ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News