ಎಸೆಸೆಲ್ಸಿ: ಕೃತಿಕಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Update: 2020-08-11 15:40 GMT

ಉಪ್ಪಿನಂಗಡಿ, ಆ11: ನಿನ್ನೆ ಪ್ರಕಟಗೊಂಡ ಎಸೆಸೆಲ್ಸಿ ಫಲಿತಾಂಶದಲ್ಲಿ ಇಲ್ಲಿನ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿಕಾ 552 ಅಂಕ ಗಳಿಸುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ.

ಈಕೆ ಕಲ್ಕಾಡಿ ದಿವಂಗತ ಜಗನ್ನಾಥ ಶೆಟ್ಟಿ ಹಾಗೂ ಉಶಾ ದಂಪತಿಗಳ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News