ನರಹಳ್ಳಿ ಪ್ರಶಸ್ತಿಗೆ ಚಿದಾನಂದ ಸಾಲಿ ಆಯ್ಕೆ

Update: 2020-08-14 18:38 GMT

ಬೆಂಗಳೂರು, ಆ.14: ಡಾ.ನರಹಳ್ಳಿ ಪ್ರತಿಷ್ಠಾನದಿಂದ ನೀಡುವ ನರಹಳ್ಳಿ ಪ್ರಶಸ್ತಿಗೆ 2020 ನೇ ಸಾಲಿನಲ್ಲಿ ಸಾಹಿತಿ ಚಿದಾನಂದ ಸಾಲಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರತಿಷ್ಠಾನದ ಅಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಈ ವಿಷಯವನ್ನು ಪ್ರಕಟಿಸಿದ್ದು, ಈ ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕದೊಂದಿಗೆ ಗೌರವಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News