ಸದ್ಭಾವನಾ ವೇದಿಕೆ ಜಪ್ಪು ವರ್ತುಲ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Update: 2020-08-15 11:47 GMT

ಮಂಗಳೂರು, ಆ.15: ಸದ್ಭಾವನಾ ವೇದಿಕೆ ಜಪ್ಪು ವರ್ತುಲದ ವತಿಯಿಂದ ಅತ್ತಾವರದ ಅತ್ತಾವರ ಕಟ್ಟೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ವೇದಿಕೆಯ ಅಧ್ಯಕ್ಷ ದಿವಾನ್ ಕೇಶವ ಭಟ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಈ ಸಂದರ್ಭ ಬಿಜೈ ಲಯನ್ಸ್ ಕ್ಲಬ್ ಅಧ್ಯಕ್ಷ ಓಸ್ವಾಲ್ಡ್ ಮತ್ತಿತರರು ಪಾಲ್ಗೊಂಡಿದ್ದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಲಿಹ್ ಮುಹಮ್ಮದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News