ಜೆಡಿಎಸ್‌ನಿಂದ ಸ್ವಾತಂತ್ರೋತ್ಸವ ಆಚರಣೆ

Update: 2020-08-15 15:29 GMT

ಉಡುಪಿ, ಆ.15: ಉಡುಪಿ ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಚೇರಿ ಕುಮಾರ ಕೃಪದಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸ ಲಾಯಿತು.

 ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ದರು. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ತಿ, ಶೇಖರ ಕೋಟ್ಯಾನ್, ಎಸ್.ಪಿ. ಬರ್ಬೋಜ, ಉದಯ್ ಶೆಟ್ಟಿ, ರವಿರಾಜ್ ಸಾಲ್ಯಾನ್, ಬಾಲಕೃಷ್ಣ ಆಚಾರ್ಯ, ಅಬ್ದುಲ್ ಹಮೀದ್ ಯೂಸೂಫ್, ಶಂಶುದ್ದೀನ್ ಮಜೂರು, ರಶೀದ್, ಸನವರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News