×
Ad

ಉದ್ಯಾವರ ಎಂಇಟಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2020-08-16 20:30 IST

ಉಡುಪಿ, ಆ.16: ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹರಣವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಈ ಬಾರಿ ಶಾಲೆಯು ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಹಾಗು ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಶಬೀ ಅಹಮ್ಮದ್ ಖಾಜಿ, ಮುಹಮ್ಮದ್ ಇಕ್ಬಾಲ್ ಕಾಪು, ಫಯಾಸ್ ಅಹಮದ್, ಇಕ್ಬಾಲ್ ಶಂಶುದ್ಧೀನ್ ಕಟಪಾಡಿ, ಶಾಲಾ ಶೈಕ್ಷಣಿಕ ಮುಖ್ಯಸ್ಥೆ ಡಾ.ಜುನೇದ ಸುಲ್ತಾನ ುತ್ತು ಶಿಕ್ಷಕರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News