ದಾವಣಗೆರೆ : ನ್ಯಾಯವಾದಿ ಪ್ರಶಾಂತ್ ಭೂಷಣ್ ವಿರುದ್ಧ ನೀಡಿರುವ ತೀರ್ಪು ಪರಿಶೀಲಿಸಲು ಒತ್ತಾಯಿಸಿ ಪ್ರತಿಭಟನೆ

Update: 2020-08-21 11:07 GMT

ದಾವಣಗೆರೆ : ಸುಪ್ರೀಂಕೋರ್ಟ್ ನ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ವಿರುದ್ಧ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಲು ಒತ್ತಾಯಿಸಿ ಪ್ರಗತಿಪರ ವಕೀಲರವೇದಿಕೆ, ಜನಾಂದೋಲನದ ಮಹಾಮೈತ್ರಿಗಳ ಒಕ್ಕೂಟದ  ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News