​ಹಿರಿಯ ಸಾಹಿತಿ ಈಶ್ವರಯ್ಯಮಠ ನಿಧನ

Update: 2020-08-26 08:23 GMT

ಕಲಬುರಗಿ: ಹಿರಿಯ ಸಾಹಿತಿ ಈಶ್ವರಯ್ಯಮಠ (57) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈಶ್ವರಯ್ಯಮಠ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆಗಾಗಿ ಇಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 

ಮೃತರು ಇಬ್ಬರು ಮಕ್ಕಳು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 7ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News