ಕೊಡಗು: ಮರ ಸಾಗಾಟ ನಿರ್ಬಂಧಕಾಜ್ಞೆ ಮುಂದುವರಿಕೆ

Update: 2020-08-31 13:21 GMT

ಮಡಿಕೇರಿ ಆ.31: ಕೊಡಗು ಜಿಲ್ಲೆಯಾದ್ಯಂತ ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನ ಸಂಚಾರ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಸೆ.7 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News