ಕೊರೋನ ಸೋಂಕಿಗೆ ಜೆಎಂಎಫ್ಸಿ ನ್ಯಾಯಾಲಯದ ನೌಕರ ಬಲಿ
Update: 2020-08-31 23:30 IST
ಮೈಸೂರು,ಆ.31: ಪಿರಿಯಾಪಟ್ಟಣದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಛಾಯಾಪುತ್ರ ಎಂಬವರು ಕೊರೋನ ಸೋಂಕಿನಿಂದ ಬಳಲುತ್ತಿದ್ದು, ನಿನ್ನೆ ಮೃತಪಟ್ಟಿದ್ದಾರೆ.
ಅವರು ಮೈಸೂರಿನ ಕೊರೋನ ಸೆಂಟರ್ ನಲ್ಲಿ ಕೊರೋನ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.