ರಹ್ಮತುಲ್ಲಾ

Update: 2020-09-07 17:32 GMT

ಮಂಗಳೂರು, ಸೆ.7: ಬಂದರ್ ನಿವಾಸಿ ಪಿ.ಕೆ.ಹುಸೈನ್ ಎಂಬವರ ಪುತ್ರ ರಹ್ಮತುಲ್ಲಾ(57) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ 7:30ಕ್ಕೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಒಬ್ಬಳು ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಮಂಗಳವಾರ ಬೆಳಗ್ಗೆ 9 ಗಂಟೆಗೆ ನಗರದ ಕೇಂದ್ರ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ