ಲಕ್ಷ್ಮೀನಾರಾಯಣ ಉಪಾಧ್ಯ

Update: 2020-09-08 12:14 GMT

ಉಡುಪಿ, ಸೆ.8: ನಿವೃತ್ತ ಗ್ರಾಮಪಂಚಾಯತ್ ಕಾರ್ಯದರ್ಶಿ ಮಲ್ಪೆ ಪಟೇಲರ ಮನೆ ಎಂ.ಲಕ್ಷ್ಮೀನಾರಾಯಣ ಉಪಾಧ್ಯ ಅವರು ರವಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಮಲ್ಪೆ, ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು ನಿವೃತ್ತಿಯ ಬಳಿಕ ಮಲ್ಪೆಯಲ್ಲಿ ನೆಲೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ