ಸಚಿವ ಭೈರತಿ ಬಸವರಾಜ್ ರಿಗೆ ಕೊರೋನ ಸೋಂಕು

Update: 2020-09-15 06:09 GMT

ಬೆಂಗಳೂರು, ಸೆ.15: ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಕೊರೋನ ವೈರಸ್ ಸೋಂಕು ತಗಲಿದೆ.
 ಈ ಬಗ್ಗೆ ಕಳೆದ ರಾತ್ರಿ ಟ್ವೀಟ್ ಮಾಡಿರುವ ಅವರು, ತನಗೆ ಕೊರೋನ ಸೋಂಕು ತಗಲಿರುವುದು ಸೋಮವಾರ ದೃಢಪಟ್ಟಿದೆ. ತಾನು ಆರೋಗ್ಯವಾಗಿದ್ದೇನೆ. ಸದ್ಯ ವೈದ್ಯರ ಸಲಹೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News