ರೈತ ವಿರೋಧಿ ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಚಳವಳಿ: ಕುರುಬೂರು ಶಾಂತಕುಮಾರ್

Update: 2020-09-19 13:08 GMT

ಬೆಂಗಳೂರು, ಸೆ.19: ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ, ರೈತ ವಿರೋಧಿ ಕಾಯ್ದೆ ಸುಗ್ರೀವಾಜ್ಞೆಗಳ ವಿರುದ್ಧ ಸೆ.21ರಂದು ಬೆಂಗಳೂರಿನಲ್ಲಿ ‘ಬೃಹತ್ ರ‍್ಯಾಲಿ ಹಾಗೂ ಪರ್ಯಾಯ ಜನತಾ ಅಧಿವೇಶನ’ ಆಯೋಜಿಸಲಾಗಿದ್ದು, ರಾಜ್ಯ ಸರಕಾರ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ಚಳವಳಿಯನ್ನು ತೀವ್ರಗೊಳಿಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News