ಮಂಡ್ಯ: ಯುವಕನ ಕೊಲೆ

Update: 2020-09-20 15:09 GMT

ಮಂಡ್ಯ, ಸೆ.20:  ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬವರ ಪುತ್ರ ಅಭಿಷೇಕ್ (25)ಕೊಲೆಯಾಗಿರುವ ಯುವಕ.

ಪೊಲೀಸ್ ಅಧಿಕಾರಿಗಳು, ಶ್ವಾನದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News