ಪ್ರವಾಹ: ಸಿಎಫ್‌ಐ ತಂಡದಿಂದ ರಕ್ಷಣಾ ಕಾರ್ಯಾಚರಣೆ

Update: 2020-09-20 16:50 GMT

ಉಡುಪಿ, ಸೆ.20: ಉಡುಪಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ತಂಡವು ರಕ್ಷಣಾ ಕಾರ್ಯಾ ಚರಣೆ ನಡೆಸಿದ್ದು, ನೆರೆಯಲ್ಲಿ ಸಿಲುಕಿದ ಜನರನ್ನು ರಕ್ಷಿಸಿ, ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ನವಾಝ್, ಜಿಲ್ಲಾ ಸಮಿತಿ ಸದಸ್ಯರಾದ ಮಸೂದ್, ಅಸೀಲ್, ತೌಹೀದ್, ಶಾಹಿದ್, ಸಿಎಫ್ಐ ಉಡುಪಿ ಏರಿಯಾ ಅಧ್ಯಕ್ಷ ಅರ್ಫಾಝ್ ಮತ್ತು ಸದಸ್ಯರು ರಕ್ಷಣಾ ಕಾರ್ಯದಲ್ಲಿ ಭಾಗವಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News