ಸೆ.25: ಕಾಂಗ್ರೆಸ್‌ನಿಂದ ಹೆದ್ದಾರಿ ತಡೆ

Update: 2020-09-23 15:10 GMT

ಮಂಗಳೂರು, ಸೆ.23: ಕೇಂದ್ರ-ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಯ ವಿರುದ್ಧ ಭಾರತ್ ಬಂದ್ ಪ್ರಯುಕ್ತ ದ.ಕ.ಜಿಲ್ಲೆಯಲ್ಲಿ ಸೆ.25ರಂದು ಬೆಳಗ್ಗೆ 10ಕ್ಕೆ ನಗರದ ನಂತೂರು ವೃತ್ತದಲ್ಲಿ ಹೆದ್ದಾರಿ ತಡೆ ನಡೆಯಲಿದೆ.

ಸರಕಾರ ರೈತ ನೀತಿ ವಿರುದ್ಧ ನಡೆಯುವ ಈ ಪ್ರತಿಭಟನೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿದ್ದು, ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News