ಉಡುಪಿ: ಖಾಝಿ ಬೇಕಲ್ ಉಸ್ತಾದ್ ನಿಧನಕ್ಕೆ ಗಣ್ಯರ ಸಂತಾಪ

Update: 2020-09-24 12:53 GMT

ಉಡುಪಿ, ಸೆ.24: ಕರ್ನಾಟಕ ರಾಜ್ಯ ಸುನ್ನೀ ಉಲಮಾ ಒಕ್ಕೂಟದ ಅಧ್ಯಕ್ಷ, ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಅಲ್‌ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ ಉಸ್ತಾದರ ನಿಧನಕ್ಕೆ ಜಿಲ್ಲೆಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ, ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ, ಜಿಲ್ಲಾ ಸುನ್ನೀ ಕೋಓಡಿನೇಷನ್ ಸಮಿತಿ ಅಧ್ಯಕ್ಷ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು, ಉಲಮಾ ಒಕ್ಕೂಟದ ಅಧ್ಯಕ್ಷ ಅಶ್ರಫ್ ಸಖಾಫಿ ಕನ್ನಂಗಾರ್, ಇಹ್ಸಾನ್ ಕರ್ನಾಟಕ ಇದರ ರಾಜ್ಯ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಸುನ್ನೀ ಸೆಂಟರ್ ಮ್ಯಾನೇಜರ್ ಮುಸ್ತಫ ಸಅದಿ, ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ್ರಝಾಕ್ ಖಾಸಿಮಿ ಕಾಪು, ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕ್ಕರ್ ನೇಜಾರು, ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ವೈಬಿಸಿ ಬಶೀರ್ ಅಲಿ ಮೂಳೂರು, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಹಾಜಿ ಕೆ. ಮೊಯ್ದಿನ್ ಗುಡ್ವಿಲ್, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಶಬೀರ್ ಸಖಾಫಿ ಉಚ್ಚಿಲ, ಎಸ್‌ಎಂಎ ಜಿಲ್ಲಾಧ್ಯಕ್ಷ ಮನ್ಸೂರ್ ಕುಂದಾಪುರ, ಎಸ್‌ಡಿಐ ಜಿಲ್ಲಾಧ್ಯಕ್ಷ ಸಯ್ಯದ್ ಫರೀದ್ ಉಡುಪಿ, ವಕ್ಫ್ ಸಲಹಾ ಸಮಿತಿ ಜಿಲ್ಲಾಅಧ್ಯಕ್ಷ ಹಾಜಿ ಕೆ.ಪಿ. ಇಬ್ರಾಹಿಂ ಮಟಪಾಡಿ, ಸುನ್ನಿ ನಾಯಕರಾದ ಬಿಎಸ್‌ಎಫ್ ರಫೀಕ್ ಕುಂದಾ ಪುರ, ಹಾಜಿ ತೌಫಿಕ್ ಅಬ್ದುಲ್ಲಾ ನಾವುಂದ, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಮನ್ಸೂರ್ ಮೆಕ್ಕಾಸ್, ಹಾಜಿ ಎಂ.ಎ.ಬಾವು ಮೂಳೂರು, ಅಶ್ರಫ್ ಅಂಜದಿ, ಹಂಝತ್ ಹೆಜಮಾಡಿ, ಇಲ್ಯಾಸ್ ನಾವುಂದ, ಹಾಜಿ ಚೆರಿಯಬ್ಬ ಮಾವಿನಕಟ್ಟೆ, ಸುಬ್ಹಾನ್ ಅಹ್ಮದ್ ಹೊನ್ನಾಳ, ಮನ್ಸೂರ್ ದೊಡ್ಡಣ ಗುಡ್ಡೆ, ಇಕ್ಬಾಲ್ ಶಂಸುದ್ದೀನ್ ಕಟಪಾಡಿ, ಅಲ್‌ಹಾಜ್ ಸಲೀಂ ಮದನಿ ಎಲ್ಲೂರು, ಅಬ್ದುರ್ರಶೀದ್ ಸಖಾಫಿ ಮಜೂರು,ಅಬ್ಬು ಹಾಜಿ ಮೂಳೂರು, ವೈಬಿಸಿ ಬಾವು ಮೂಳೂರು, ಎಚ್.ಶಹಾಬಾನ್ ಹಂಗಳೂರು, ಹಂಝ ಕರ್ಕಿ ಗುಲ್ವಾಡಿ, ಬಶೀರ್ ಮದನಿ ಕಟಪಾಡಿ, ಅಬ್ದುಲ್ ಲತೀಫ್ ಫಾಳಿಲಿ ನಾವುಂದ, ವಸೀಂ ಬಾಷಾ ಕುಂದಾಪುರ, ಮುಷ್ತಾಕ್ ಹೊನ್ನಾಳ, ಶಹಾಬುದ್ದೀನ್ ಉಡುಪಿ, ಅಬ್ದುಲ್ ಹಮೀದ್ ಅದ್ದು, ನಾಸಿರ್ ಶೇಖ್ ಬೈಲೂರು, ಮುಹಮ್ಮದ್ ನಯೀಮ್ ಕಟಪಾಡಿ, ಮುಹಮ್ಮದ್ ಗೌಸ್ ಕಾರ್ಕಳ, ಮನ್ಸೂರ್ ಮರವಂತೆ ಝಫರುಲ್ಲಾ ಹೂಡೆ, ಆತ್ರಾಡಿ ಖಾಝಿ ಅಲ್ಹಾಜ್ ವಿ.ಕೆ.ಅಬೂಬಕ್ಕರ್ ಮುಸ್ಲಿಯಾರ್ ಆತ್ರಾಡಿ ಮುಹ್ಯದ್ದೀನ್ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯೀಲ್ ಆತ್ರಾಡಿ, ಖತೀಬ್ ಹನೀಫ್ ದಾರಿಮಿ, ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಸಂಚಾಲಕ ಎಂ.ಶಬ್ಬಿರ್, ಕೆಪಿಸಿಸಿ ಸಂಯೋಜಕ ಉಳ್ಳಾಲ ಬ್ಲಾಕ್ ಉಸ್ತುವಾರಿ ಹಬೀಬ್ ಅಲಿ, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಪಿ.ಮೊದಿನಬ್ಬ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News