ಡಾ.ಶಿವರಾಮ ಕಾರಂತ ಟ್ರಸ್ಟ್ ಸಮಿತಿ ಸಭೆ

Update: 2020-09-24 15:23 GMT

ಉಡುಪಿ, ಸೆ.24: ಸಾಲಿಗ್ರಾಮದ ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಸಮಿತಿ ಸಭೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಭಾಂಗಣದಲ್ಲಿ ಬುಧವಾರ ನಡೆಯಿತು.

ಸಭೆಯಲ್ಲಿ ಸಮಿತಿ ಸದಸ್ಯರಾದ ಮಾಲಿನಿ ಮಲ್ಯ, ವರದೇಶ್ ಹಿರೇಗಂಗೆ, ಸುರೇಂದ್ರ ಅಡಿಗ, ಉಪೇಂದ್ರ ಸೋಮಯಾಜಿ, ಜಿಪಂ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕೋಟತಟ್ಟು ಪಂಚಾಯ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News