ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2020-09-26 16:39 GMT

ಬ್ರಹ್ಮಾವರ, ಸೆ.26: ಗಾಂಜಾ ಸೇವನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸರು ಸೆ.23ರಂದು ಕುಮ್ರಗೋಡು ಶಾಲೆಯ ಬಳಿ ವಿನಾಯಕ ಪ್ರಭು ಎಂಬಾತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News