ಯುವಕ ನಾಪತ್ತೆ

Update: 2020-09-29 15:00 GMT

ಕುಂದಾಪುರ, ಸೆ. 29: ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ನಿವಾಸಿ ಸುಲೇ ಮಾನ್ ಎಂಬವರ ಮಗ ಆರೀಫ್(24) ಎಂಬವರು ಸೆ.24ರಂದು ಮಧ್ಯಾಹ್ನ 3ಗಂಟೆಗೆ ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News