ಬಾಬರಿ ಮಸೀದಿ ದ್ವಂಸ ಪ್ರಕರಣದ ತೀರ್ಪು ಹಿನ್ನಲೆ: ಬುಧವಾರ ಚಾಮರಾಜನಗರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

Update: 2020-09-29 16:52 GMT

ಚಾಮರಾಜನಗರ, ಸೆ.29: ಲಕ್ನೋದಲ್ಲಿನ ವಿಶೇಷ ನ್ಯಾಯಾಲಯದಿಂದ ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ದ್ವಂಸ ಪ್ರಕರಣದ ಅಂತಿಮ ತೀರ್ಪು ಬುಧವಾರ ಪ್ರಕಟವಾಗುವ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಾಮರಾಜನಗರ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬುಧವಾರ ಬೆಳ್ಳಗ್ಗೆ ಆರು ಗಂಟೆಯಿಂದ ಮಧ್ಯರಾತ್ರಿ ಹನ್ನೆರಡು ಗಂಟೆಯ ತನಕ ಸೆಕ್ಷನ್ 144ನ್ನು ಜಿಲ್ಲಾಡಳಿತ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಸೆಕ್ಷನ್ 144 ಜಾರಿಯ ಜೊತೆಗೆ ಮದ್ಯ ಮಾರಾಟವನ್ನು ಸಹ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News