ಮಂಗಳೂರು : ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರು ವಶಕ್ಕೆ

Update: 2020-09-30 11:36 GMT

ಮಂಗಳೂರು, ಸೆ.30: ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಲಕ್ನೋ ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಕ್ರಮವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮತ್ತಿತರ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News