ಅಕ್ಟೋಬರ್ 2ರಂದು ಗಾಂಧೀ ಜಯಂತಿ ಆಚರಣೆ

Update: 2020-09-30 14:39 GMT

ಉಡುಪಿ, ಸೆ. 30: ಅಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಗಾಂಧೀ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತು ಶಾಸಕ ರಘುಪತಿ ಭಟ್ ಉಪಸ್ಥಿತರಿರುವರು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News