ಮಲಬಾರ್ : ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Update: 2020-09-30 16:45 GMT

ಉಡುಪಿ, ಸೆ.30: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಾಟರ್ ಡೇ ಪ್ರಯುಕ್ತ ಏರ್ಪಡಿಸಲಾಗಿದ್ದ ‘ಮೈ ಡಾಟರ್ ಮೈ ಹೀರೊ’ ಸ್ಪರ್ಧೆಯಲ್ಲಿ ವಿಜೇತರಾದ ಸುಜೇಯ ಕೃಷ್ಣಯ್ಯ ಅವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ಉಪವ್ಯವಸ್ಥಾಪಕರಾದ ಸುನಂದ್, ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News