ಕಾಸರಗೋಡಿನಲ್ಲಿ ಗಾಂಧಿ ಜಯಂತಿ ಆಚರಣೆ

Update: 2020-10-02 05:01 GMT

ಕಾಸರಗೋಡು, ಅ.2: ಗಾಂಧಿ ಜಯಂತಿ ಅಂಗವಾಗಿ ಇಂದು ಬೆಳಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಪುಷ್ಪಾರ್ಚನೆ ನಡೆಸಿದರು.

ಈ ಸಂದರ್ಭ ಮಾಜಿ ಶಾಸಕ ಕೆ.ಪಿ.ಕುಂಞಿಕಣ್ಣನ್, ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎನ್.ದೇವಿದಾಸ್  ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News