ವಾರ್ತಾ ಇಲಾಖೆಯಲ್ಲಿ ಗಾಂಧಿ ಜಯಂತಿ

Update: 2020-10-02 12:01 GMT

ಬೆಂಗಳೂರು, ಅ.2: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ನಡೆದ ಗಾಂಧಿ ಜಯಂತಿ ಸಮಾರಂಭದಲ್ಲಿ ಇಲಾಖೆಯ ಆಯುಕ್ತ  ಪಿ.ಎಸ್.ಹರ್ಷ ಗಾಂಧೀಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್ ಮತ್ತು  ಡಿ.ಪಿ.ಮುರಳೀಧರ್, ಉಪ ನಿರ್ದೇಶಕ ಕೆ.ಪಿ.ಪುಟ್ಟಸ್ವಾಮಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News