×
Ad

ವಿಷ ಸೇವಿಸಿ ಆತ್ಮಹತ್ಯೆ

Update: 2020-10-06 22:42 IST

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಉರುವಾಲು ಪದವು ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ  ಮಂಗಳವಾರ ನಡೆದಿದೆ.

ಕೊರೋನ ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಇದರಿಂದ ಮನನೊಂದು ಈ ಕೃತ್ಯವೆಸಗಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News