ಪದ್ಮಪ್ರಸಾದ್

Update: 2020-10-08 17:43 GMT

ಮೂಡುಬಿದಿರೆ : ಚೌಟರ ಅರಮನೆಯ ಹಿರಿಯರಾದ ಪದ್ಮಪ್ರಸಾದ್(72)  ಮಂಗಳೂರಿನ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಮೂಡುಬಿದಿರೆಯ ಬಸದಿಗಳ ಮೊಕ್ತೇಸರರಾಗಿದ್ದ ಅವರು ಮಂಗಳೂರಿನಲ್ಲಿ ಉದ್ಯಮಿಯಾಗಿದ್ದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರ ನಿಧನಕ್ಕೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ