ಹಾಥರಸ್ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ

Update: 2020-10-10 16:40 GMT

ಹೊಸದಿಲ್ಲಿ: ಉತ್ತರ ಪ್ರದೇಶದ ಹಾಥರಸ್ ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ  ಪ್ರಕರಣವದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ದೇಶಾದ್ಯಂತ ಹಾಥರಸ್ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ, ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆಗೈದ ಬಳಿಕ ಉತ್ತರ ಪ್ರದೇಶ ಸರಕಾರವು  ಸಿಬಿಐ ತನಿಖೆಗೆ ಪ್ರಸ್ತಾಪಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News