×
Ad

ಪ.ಜಾತಿ, ಪಂಗಡದ ಕುಂದುಕೊರತೆ ಸಭೆ ಮುಂದೂಡಿಕೆ

Update: 2020-10-16 21:20 IST

ಉಡುಪಿ, ಅ.16: ಅ.20ಕ್ಕೆ ನಿಗದಿಪಡಿಸಲಾಗಿದ್ದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಕುಂದುಕೊರತೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News