​ದೀಪಾವಳಿ: ಸುಡುಮದ್ದು ಪರವಾನಿಗೆಗೆ ಅರ್ಜಿ ಆಹ್ವಾನ

Update: 2020-10-19 13:36 GMT

ಮಂಗಳೂರು, ಅ.19: ದೀಪಾವಳಿ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್‌ಇ-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅ.27ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803ನ್ನು ಸಂಪರ್ಕಿಸಲು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News