ಅಸ್ಸಾಂ ರೈಫಲ್ ತಂಡದ ಮೇಲೆ ದಾಳಿ: ಓರ್ವ ಯೋಧ ಹುತಾತ್ಮ

Update: 2020-10-21 11:59 GMT

ಹೊಸದಿಲ್ಲಿ: ಅರುಣಾಚಲ ಪ್ರದೇಶದ ತಿರಪ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಗಸ್ತು ತಂಡದ ಮೇಲೆ ಶಂಕಿತ ಉಗ್ರಗಾಮಿಗಳು ನಡೆಸಿರುವ ಹೊಂಚು ದಾಳಿಯಲ್ಲಿ ಓರ್ವ ಯೋಧ ಬಲಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಮ್ಯಾನ್ಮಾರ್ ಗಡಿ ಸಮೀಪ ಈ ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ  ಭಾರೀ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News