ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ನಿರ್ಬಂಧ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಚು.ಆಯೋಗ

Update: 2020-10-23 04:54 GMT

ಹೊಸದಿಲ್ಲಿ: ಕೊರೋನ ವೈರಸ್ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಭೌತಿಕ ರ್ಯಾಲಿಗಳನ್ನು ನಿರ್ಬಂಧಿಸುವ ಮಧ್ಯಪ್ರದೇಶ ಹೈಕೋರ್ಟ್‌ನ ಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗವು ಸುಪ್ರೀಂಕೋರ್ಟ್ ಸಂಪರ್ಕಿಸಿದೆ.

ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News