ಐವತ್ತೂಕ್ಲು ಅಬ್ದುರ್ರಹ್ಮಾನ್

Update: 2020-10-26 07:07 GMT

ಮಂಗಳೂರು, ಅ.26: ಎಣ್ಮೂರು ಜುಮಾ ಮಸೀದಿಯ ಮಾಜಿ ಅಧ್ಯಕ್ಷರು, ಐವತ್ತೊಕ್ಲು ಮನೆತನದ ಅಬ್ದುರ್ರಹ್ಮಾನ್ ಪಟೇಲ್ (ಪುತ್ತು ಪಟೇಲ್) ಐವತ್ತೊಕ್ಲು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಹಲವು ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು.

ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ