ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2020-10-27 16:22 GMT

ಮಣಿಪಾಲ, ಅ.27:  ಜೀವನದಲ್ಲಿ ಜಿಗುಪ್ಸೆಗೊಂಡ ಪ್ರತಾಪ್ (20) ಎಂಬಾತ ಅ.25ರ ರಾತ್ರಿ 10:30ರಿಂದ ಅ.26ರ ಬೆಳಗ್ಗೆ 6ರ ನಡುವಿನ ಅವಧಿಯಲ್ಲಿ ತಾನು ವಾಸ್ತವ್ಯವಿರುವ ಅಲೆವೂರು ಗ್ರಾಮದ ಪ್ರಗತಿನಗರದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News